ದ ಪಾಲಿಟಿಕ್

ಸ್ವತಂತ್ರ ಮತ್ತು ನಿರ್ಭೀತ ಪತ್ರಿಕೋದ್ಯಮಕ್ಕಾಗಿ 'ದ ಪಾಲಿಟಿಕ್' ಬೆಂಬಲಿಸಿ.

Subscribe Now

ಧನ್ನೂರ ರಾಜೀನಾಮೆ ಅಂಗೀಕಾರ : ಗಂಗಾ ಮಾತಾಜಿ

Picture of ಸಿದ್ದಪ್ಪ ಮೂಲಗೆ

ಸಿದ್ದಪ್ಪ ಮೂಲಗೆ

ರಾಷ್ಟ್ರೀಯ ಬಸವ ದಳದ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಬಸವರಾಜ ಧನ್ನೂರ ಅವರು ರಾಜೀನಾಮೆ  ನೀಡಿದ್ದಾರೆ. ಮೊನ್ನೆ ಜಹೀರಾಬಾದಗೆ ಬಂದು ನಮ್ಮ ಕೈಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಅವರ ರಾಜೀನಾಮೆಯನ್ನು ನಾವು ಅಂಗೀಕರಿಸಿದ್ದೇವೆ.  ನೂತನ ರಾಷ್ಟ್ರಾಧ್ಯಕ್ಷರನ್ನ ಶರಣ ಮೇಳದಲ್ಲಿ ಆಯ್ಕೆ ಮಾಡುತ್ತೇವೆ ಎಂದು ಬಸವ ಧರ್ಮ ಪೀಠದ ಗಂಗಾ ಮಾತಾಜಿ ದ ಪಾಲಿಟಿಕ್ ತಿಳಿಸಿದ್ದಾರೆ. 

ಧನ್ನೂರ ಅವರು ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಹೊಸಬರಿಗೆ ಸೇವೆ ಸಲ್ಲಿಸಲು ಅವಕಾಶ ನೀಡುವ ಸಲುವಾಗಿ ಅವರು ನೀಡಿರುವ  ರಾಜೀನಾಮೆಯನ್ನು ಸ್ವೀಕರಿಸಿದ್ದೇವೆ ಎಂದು ಪ್ರತಿಕ್ರಿಯಿಸಿದ್ದಾರೆ. 

Share:

ದ ಪಾಲಿಟಿಕ್‌ ಬೆಂಬಲಿಸಿ

ನಿಷ್ಠುರವಾಗಿ, ಸತ್ಯವನ್ನು ಇದ್ದದ್ದು ಇದ್ದ ಹಾಗೆ ಹೇಳುವುದು ದ ಪಾಲಿಟಿಕ್‌ ಪತ್ರಿಕೆಯ ಮೂಲಗುಣ. ಎಲ್ಲಾ ಬಗೆಯ ಅಧಿಕಾರಸ್ಥರನ್ನು ಪ್ರಶ್ನಿಸುವುದು, ತೀಕ್ಷ್ಣ ವಿಶ್ಲೇಷಣೆಗಳ ಮೂಲಕ ಜನಸಮೂಹಕ್ಕೆ ವಾಸ್ತವಾಂಶವನ್ನು ಮುಟ್ಟಿಸುವುದು ನಮ್ಮ ಧ್ಯೇಯ. ಇದು ನಿಮ್ಮ ಬೆಂಬಲವಿಲ್ಲದೇ ಸಾಧ್ಯವಿಲ್ಲ. ನಮಗೆ ಹಣವಂತರ ಹಂಗು ಬೇಕಿಲ್ಲ; ನಿಮ್ಮ ಆರ್ಥಿಕ ಬೆಂಬಲ ಹಾಗೂ ನಿಮ್ಮದೇ ಉಸ್ತುವಾರಿ ಸಾಕು. ನಮ್ಮನ್ನು ಬೆಂಬಲಿಸಿ.

ದ ಪಾಲಿಟಿಕ್‌ ಬೆಂಬಲಿಸಿ

ನಿಷ್ಠುರವಾಗಿ, ಸತ್ಯವನ್ನು ಇದ್ದದ್ದು ಇದ್ದ ಹಾಗೆ ಹೇಳುವುದು ದ ಪಾಲಿಟಿಕ್‌ ಪತ್ರಿಕೆಯ ಮೂಲಗುಣ. ಎಲ್ಲಾ ಬಗೆಯ ಅಧಿಕಾರಸ್ಥರನ್ನು ಪ್ರಶ್ನಿಸುವುದು, ತೀಕ್ಷ್ಣ ವಿಶ್ಲೇಷಣೆಗಳ ಮೂಲಕ ಜನಸಮೂಹಕ್ಕೆ ವಾಸ್ತವಾಂಶವನ್ನು ಮುಟ್ಟಿಸುವುದು ನಮ್ಮ ಧ್ಯೇಯ. ಇದು ನಿಮ್ಮ ಬೆಂಬಲವಿಲ್ಲದೇ ಸಾಧ್ಯವಿಲ್ಲ. ನಮಗೆ ಹಣವಂತರ ಹಂಗು ಬೇಕಿಲ್ಲ; ನಿಮ್ಮ ಆರ್ಥಿಕ ಬೆಂಬಲ ಹಾಗೂ ನಿಮ್ಮದೇ ಉಸ್ತುವಾರಿ ಸಾಕು. ನಮ್ಮನ್ನು ಬೆಂಬಲಿಸಿ.

ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಕಾಣದ ರಾಜಕೀಯ ವಿಶ್ಲೇಷಣೆಗಳು ನಿಮ್ಮ ವಾಟ್ಸಪ್‌ನಲ್ಲೇ ಓದಲು ಇಲ್ಲಿ ಕ್ಲಿಕ್‌ ಮಾಡಿ ಈ ವಾಟ್ಸಪ್‌ ಚಾನೆಲ್‌ಗೆ ಸೇರಿಕೊಳ್ಳಿ.

Exclusive